ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…