ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…