ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…