ಸುಳ್ಯ: ಬೆಂಗಳೂರು ನಗರದಲ್ಲಿ ಹಲವಾರು ತುರ್ತು ಸಂಧರ್ಭಗಳಲ್ಲಿ ರೋಗಿಗಳಿಗೆ ರಕ್ತದಾನಿಗಳನ್ನು ಒದಗಿಸುವುದು ಟ್ರೂಮಾ ಕೇರ್ ವಿಬಾಗದಲ್ಲಿ ಕ್ಷಿಪ್ರವಾಗಿ ಸ್ಪಂದಿಸಿ ರೋಗಿಗಳ ಪಾಲಿನ ಆಪತ್ಬಾಂದವರಾಗಿ ಹಾಗೂ ಮಂಗಳೂರು,ಕೇರಳ ಮೂಲದ ಮೃತ ಶರೀರವನ್ನು ಸರಿಯಾದ ಸಮಯದಲ್ಲಿ ಊರಿಗೆ ಕಳಿಸುವ ಸರ್ವ ರೀತಿಯ ವ್ಯವಸ್ಥೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಸಲೀಂ ಟರ್ಲಿ ಯವರಿಗೆ ಬೆಂಗಳೂರು ರಾಮಮೂರ್ತಿ ನಗರದಲ್ಲಿ AIKMCC ವತಿಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ಟ್ರೂಮಾ ಕೇರ್ ಅತ್ತ್ಯುತ್ತಮ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. AIKMCC ರಾಷ್ಟ್ರೀಯ ಅಧ್ಯಕ್ಷರಾದ ಎಂ,ಕೆ, ನೌಷಾದ್ ಪ್ರಶಸ್ತಿ ಪ್ರದಾನ ಮಾಡಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…