ಸುಳ್ಯ: ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು . ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ, ಯಮುನಾ , ಕ್ಷೇತ್ರದ ಸದಸ್ಯರುಗಳಾದ ಹಮೀದ್.ಜಿ. ಕೆ, ಕುಸುಮ, ಗೋಪಾಲ್ ಗೌಡ, ಪೂವಯ್ಯ ಗೌಡ, ಗುಡ್ಡಪ ಗೌಡ ,ಚನಿಯಪ್ಪ, ಮೋನಪ್ಪ ಪೂಜಾರಿ, ಸಂಜೀವ ಪೂಜಾರಿ, ವಾಣಿ, ಸರೋಜ , ಶೈಲಿನಿ ,ಕಮಲ, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…