ಸುಳ್ಯ: ಕಲ್ಲುಗುಂಡಿ ಜನತಾ ಕಾಲನಿ ರಸ್ತೆ ಕಾಂಕ್ರೀಟಿಕರಣಕ್ಕೆ ಗುದ್ದಲಿಪೂಜೆ ಕಾರ್ಯಕ್ರಮ ನಡೆಯಿತು.
ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂದಡ್ಕ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ್ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು . ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ, ಯಮುನಾ , ಕ್ಷೇತ್ರದ ಸದಸ್ಯರುಗಳಾದ ಹಮೀದ್.ಜಿ. ಕೆ, ಕುಸುಮ, ಗೋಪಾಲ್ ಗೌಡ, ಪೂವಯ್ಯ ಗೌಡ, ಗುಡ್ಡಪ ಗೌಡ ,ಚನಿಯಪ್ಪ, ಮೋನಪ್ಪ ಪೂಜಾರಿ, ಸಂಜೀವ ಪೂಜಾರಿ, ವಾಣಿ, ಸರೋಜ , ಶೈಲಿನಿ ,ಕಮಲ, ಹನೀಫ್ ಮೊದಲಾದವರು ಉಪಸ್ಥಿತರಿದ್ದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…