ನಮ್ಮೂರ ಸುದ್ದಿ

ಕಲ್ಲುಗುಂಡಿ ಮಸೀದಿಯಲ್ಲಿ ಇಫ್ತಾರ್ ಕೂಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ : ರೋಯಲ್ ಗ್ರೂಪ್‌ ಕಲ್ಲುಗುಂಡಿ ಮತ್ತು ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಮಸೀದಿ ವಠಾರ ದಲ್ಲಿ ಮೇ 31ರಂದು ಬೃಹತ್‌ ಇಫ್ತಾರ್ ಕೂಟ ನಡೆಯಿತು.

Advertisement
Advertisement

ಸಮಾರಂಭದಲ್ಲಿ ಎಮ್ .ಜೆ.ಎಮ್ ಕಮಿಟಿ ಅಧ್ಯಕ್ಷ ಎಮ್ .ಸಿ.ಅಬೂಬಕ್ಕರ್ ,ಕಾರ್ಯದರ್ಶಿ ರಫೀಕ್ ಕೆ.ಎಮ್ ,ಸುಳ್ಯ ತಾಲ್ಲೂಕು ಮದ್ರಸ ಮ್ಯಾನೇಜ್‌ಮೆಂಟ್ ಅಧ್ಯಕ್ಷ ತಾಜ್ ಮಹಮದ್ ಸಂಪಾಜೆ,ಸುಳ್ಯ ಜಮ್ಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಸಂಟ್ಯಾರ್,ಹಸೈನಾರ್, ಕೆ.ಎಮ್ .ಅಶ್ರಫ್,ರೋಯಲ್ ಫ್ರೆಂಡ್ಸ್ ಅಧ್ಯಕ್ಷ ಸಾಲಿ ಪೈಚಾರ್,ಚಟ್ಟೆಕಲ್ ಫ್ರೆಂಡ್ಸ್ ಅಧ್ಯಕ್ಷ ಹಸೈನ್ ,ಮಾಜಿ ಅಧ್ಯಕ್ಷ ರಾದ ಮಹಮ್ಮದ್ ಹಾಜಿ,ರಫೀಕ್ ಕೆ.ಎಮ್ , ರಜಾಕ್ ಸೂಪರ್,ರಫೀಕ್ ಕರಾವಳಿ, ಹನೀಫ್, ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು . ಹಾಗೂ ಸಿರಾಜುಲ್ ಇಸ್ಲಾಂ ಕಮಿಟಿ ಮತ್ತು ಚಟ್ಟೆಕಲ್ ಸಮಿತಿ ಸದಸ್ಯರು ಸಹಕರಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

51 minutes ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

1 hour ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

1 hour ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

2 hours ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

11 hours ago