ಸಂಪಾಜೆ : ರೋಯಲ್ ಗ್ರೂಪ್ ಕಲ್ಲುಗುಂಡಿ ಮತ್ತು ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಮಸೀದಿ ವಠಾರ ದಲ್ಲಿ ಮೇ 31ರಂದು ಬೃಹತ್ ಇಫ್ತಾರ್ ಕೂಟ ನಡೆಯಿತು.
ಸಮಾರಂಭದಲ್ಲಿ ಎಮ್ .ಜೆ.ಎಮ್ ಕಮಿಟಿ ಅಧ್ಯಕ್ಷ ಎಮ್ .ಸಿ.ಅಬೂಬಕ್ಕರ್ ,ಕಾರ್ಯದರ್ಶಿ ರಫೀಕ್ ಕೆ.ಎಮ್ ,ಸುಳ್ಯ ತಾಲ್ಲೂಕು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮದ್ ಸಂಪಾಜೆ,ಸುಳ್ಯ ಜಮ್ಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಸಂಟ್ಯಾರ್,ಹಸೈನಾರ್, ಕೆ.ಎಮ್ .ಅಶ್ರಫ್,ರೋಯಲ್ ಫ್ರೆಂಡ್ಸ್ ಅಧ್ಯಕ್ಷ ಸಾಲಿ ಪೈಚಾರ್,ಚಟ್ಟೆಕಲ್ ಫ್ರೆಂಡ್ಸ್ ಅಧ್ಯಕ್ಷ ಹಸೈನ್ ,ಮಾಜಿ ಅಧ್ಯಕ್ಷ ರಾದ ಮಹಮ್ಮದ್ ಹಾಜಿ,ರಫೀಕ್ ಕೆ.ಎಮ್ , ರಜಾಕ್ ಸೂಪರ್,ರಫೀಕ್ ಕರಾವಳಿ, ಹನೀಫ್, ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು . ಹಾಗೂ ಸಿರಾಜುಲ್ ಇಸ್ಲಾಂ ಕಮಿಟಿ ಮತ್ತು ಚಟ್ಟೆಕಲ್ ಸಮಿತಿ ಸದಸ್ಯರು ಸಹಕರಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…