ಸಂಪಾಜೆ : ರೋಯಲ್ ಗ್ರೂಪ್ ಕಲ್ಲುಗುಂಡಿ ಮತ್ತು ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಮಸೀದಿ ವಠಾರ ದಲ್ಲಿ ಮೇ 31ರಂದು ಬೃಹತ್ ಇಫ್ತಾರ್ ಕೂಟ ನಡೆಯಿತು.
ಸಮಾರಂಭದಲ್ಲಿ ಎಮ್ .ಜೆ.ಎಮ್ ಕಮಿಟಿ ಅಧ್ಯಕ್ಷ ಎಮ್ .ಸಿ.ಅಬೂಬಕ್ಕರ್ ,ಕಾರ್ಯದರ್ಶಿ ರಫೀಕ್ ಕೆ.ಎಮ್ ,ಸುಳ್ಯ ತಾಲ್ಲೂಕು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮದ್ ಸಂಪಾಜೆ,ಸುಳ್ಯ ಜಮ್ಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಸಂಟ್ಯಾರ್,ಹಸೈನಾರ್, ಕೆ.ಎಮ್ .ಅಶ್ರಫ್,ರೋಯಲ್ ಫ್ರೆಂಡ್ಸ್ ಅಧ್ಯಕ್ಷ ಸಾಲಿ ಪೈಚಾರ್,ಚಟ್ಟೆಕಲ್ ಫ್ರೆಂಡ್ಸ್ ಅಧ್ಯಕ್ಷ ಹಸೈನ್ ,ಮಾಜಿ ಅಧ್ಯಕ್ಷ ರಾದ ಮಹಮ್ಮದ್ ಹಾಜಿ,ರಫೀಕ್ ಕೆ.ಎಮ್ , ರಜಾಕ್ ಸೂಪರ್,ರಫೀಕ್ ಕರಾವಳಿ, ಹನೀಫ್, ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು . ಹಾಗೂ ಸಿರಾಜುಲ್ ಇಸ್ಲಾಂ ಕಮಿಟಿ ಮತ್ತು ಚಟ್ಟೆಕಲ್ ಸಮಿತಿ ಸದಸ್ಯರು ಸಹಕರಿಸಿದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…