ಸಂಪಾಜೆ : ರೋಯಲ್ ಗ್ರೂಪ್ ಕಲ್ಲುಗುಂಡಿ ಮತ್ತು ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಮಸೀದಿ ವಠಾರ ದಲ್ಲಿ ಮೇ 31ರಂದು ಬೃಹತ್ ಇಫ್ತಾರ್ ಕೂಟ ನಡೆಯಿತು.
ಸಮಾರಂಭದಲ್ಲಿ ಎಮ್ .ಜೆ.ಎಮ್ ಕಮಿಟಿ ಅಧ್ಯಕ್ಷ ಎಮ್ .ಸಿ.ಅಬೂಬಕ್ಕರ್ ,ಕಾರ್ಯದರ್ಶಿ ರಫೀಕ್ ಕೆ.ಎಮ್ ,ಸುಳ್ಯ ತಾಲ್ಲೂಕು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮದ್ ಸಂಪಾಜೆ,ಸುಳ್ಯ ಜಮ್ಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಸಂಟ್ಯಾರ್,ಹಸೈನಾರ್, ಕೆ.ಎಮ್ .ಅಶ್ರಫ್,ರೋಯಲ್ ಫ್ರೆಂಡ್ಸ್ ಅಧ್ಯಕ್ಷ ಸಾಲಿ ಪೈಚಾರ್,ಚಟ್ಟೆಕಲ್ ಫ್ರೆಂಡ್ಸ್ ಅಧ್ಯಕ್ಷ ಹಸೈನ್ ,ಮಾಜಿ ಅಧ್ಯಕ್ಷ ರಾದ ಮಹಮ್ಮದ್ ಹಾಜಿ,ರಫೀಕ್ ಕೆ.ಎಮ್ , ರಜಾಕ್ ಸೂಪರ್,ರಫೀಕ್ ಕರಾವಳಿ, ಹನೀಫ್, ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು . ಹಾಗೂ ಸಿರಾಜುಲ್ ಇಸ್ಲಾಂ ಕಮಿಟಿ ಮತ್ತು ಚಟ್ಟೆಕಲ್ ಸಮಿತಿ ಸದಸ್ಯರು ಸಹಕರಿಸಿದರು.
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…
ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…