ಸಂಪಾಜೆ : ರೋಯಲ್ ಗ್ರೂಪ್ ಕಲ್ಲುಗುಂಡಿ ಮತ್ತು ಚಟ್ಟೆಕಲ್ಲು ಫ್ರೆಂಡ್ಸ್ ಕ್ಲಬ್ ವತಿಯಿಂದ ಕಲ್ಲುಗುಂಡಿ ಮಸೀದಿ ವಠಾರ ದಲ್ಲಿ ಮೇ 31ರಂದು ಬೃಹತ್ ಇಫ್ತಾರ್ ಕೂಟ ನಡೆಯಿತು.
ಸಮಾರಂಭದಲ್ಲಿ ಎಮ್ .ಜೆ.ಎಮ್ ಕಮಿಟಿ ಅಧ್ಯಕ್ಷ ಎಮ್ .ಸಿ.ಅಬೂಬಕ್ಕರ್ ,ಕಾರ್ಯದರ್ಶಿ ರಫೀಕ್ ಕೆ.ಎಮ್ ,ಸುಳ್ಯ ತಾಲ್ಲೂಕು ಮದ್ರಸ ಮ್ಯಾನೇಜ್ಮೆಂಟ್ ಅಧ್ಯಕ್ಷ ತಾಜ್ ಮಹಮದ್ ಸಂಪಾಜೆ,ಸುಳ್ಯ ಜಮ್ಯತುಲ್ ಫಲಾಹ್ ಅಧ್ಯಕ್ಷ ಅಬ್ಬಾಸ್ ಸಂಟ್ಯಾರ್,ಹಸೈನಾರ್, ಕೆ.ಎಮ್ .ಅಶ್ರಫ್,ರೋಯಲ್ ಫ್ರೆಂಡ್ಸ್ ಅಧ್ಯಕ್ಷ ಸಾಲಿ ಪೈಚಾರ್,ಚಟ್ಟೆಕಲ್ ಫ್ರೆಂಡ್ಸ್ ಅಧ್ಯಕ್ಷ ಹಸೈನ್ ,ಮಾಜಿ ಅಧ್ಯಕ್ಷ ರಾದ ಮಹಮ್ಮದ್ ಹಾಜಿ,ರಫೀಕ್ ಕೆ.ಎಮ್ , ರಜಾಕ್ ಸೂಪರ್,ರಫೀಕ್ ಕರಾವಳಿ, ಹನೀಫ್, ತಾಜುದ್ದೀನ್ ಅರಂತೋಡು ಮುಂತಾದವರು ಉಪಸ್ಥಿತರಿದ್ದರು . ಹಾಗೂ ಸಿರಾಜುಲ್ ಇಸ್ಲಾಂ ಕಮಿಟಿ ಮತ್ತು ಚಟ್ಟೆಕಲ್ ಸಮಿತಿ ಸದಸ್ಯರು ಸಹಕರಿಸಿದರು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…