ಬೆಳ್ಳಾರೆ: ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಸ್ವಚ್ಛಮೇವ ಜಯತೆ ರಥ ಗುರುವಾರ ಕಳಂಜಕ್ಕೆ ಆಗಮಿಸಿದ್ದು ಗ್ರಾಮ ಪಂಚಾಯತ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
ತಾಲೂಕು ಪಂಚಾಯತ್ ಸಿಬ್ಬಂದಿ ಕೃಷ್ಣಪ್ಪ ಬಿ.ಟಿ, ಕಳಂಜ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಕೆ.ಆರ್, ಪಂಚಾಯತ್ ಸಿಬ್ಬಂದಿಗಳಾದ ತಿರುಮಲೇಶ್ವರ ಎಂ, ಮೋನಪ್ಪ.ಕೆ, ಗಿರಿಧರ್.ಕೆ, ಗ್ರಂಥಪಾಲಕಿ ಪುಷ್ಪಾವತಿ.ಎಂ ಉಪಸ್ಥಿತರಿದ್ದರು.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…