ಬೆಳ್ಳಾರೆ: ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಸ್ವಚ್ಛಮೇವ ಜಯತೆ ರಥ ಗುರುವಾರ ಕಳಂಜಕ್ಕೆ ಆಗಮಿಸಿದ್ದು ಗ್ರಾಮ ಪಂಚಾಯತ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
ತಾಲೂಕು ಪಂಚಾಯತ್ ಸಿಬ್ಬಂದಿ ಕೃಷ್ಣಪ್ಪ ಬಿ.ಟಿ, ಕಳಂಜ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಕೆ.ಆರ್, ಪಂಚಾಯತ್ ಸಿಬ್ಬಂದಿಗಳಾದ ತಿರುಮಲೇಶ್ವರ ಎಂ, ಮೋನಪ್ಪ.ಕೆ, ಗಿರಿಧರ್.ಕೆ, ಗ್ರಂಥಪಾಲಕಿ ಪುಷ್ಪಾವತಿ.ಎಂ ಉಪಸ್ಥಿತರಿದ್ದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…