ಬೆಳ್ಳಾರೆ: ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಸ್ವಚ್ಛಮೇವ ಜಯತೆ ರಥ ಗುರುವಾರ ಕಳಂಜಕ್ಕೆ ಆಗಮಿಸಿದ್ದು ಗ್ರಾಮ ಪಂಚಾಯತ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
ತಾಲೂಕು ಪಂಚಾಯತ್ ಸಿಬ್ಬಂದಿ ಕೃಷ್ಣಪ್ಪ ಬಿ.ಟಿ, ಕಳಂಜ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಕೆ.ಆರ್, ಪಂಚಾಯತ್ ಸಿಬ್ಬಂದಿಗಳಾದ ತಿರುಮಲೇಶ್ವರ ಎಂ, ಮೋನಪ್ಪ.ಕೆ, ಗಿರಿಧರ್.ಕೆ, ಗ್ರಂಥಪಾಲಕಿ ಪುಷ್ಪಾವತಿ.ಎಂ ಉಪಸ್ಥಿತರಿದ್ದರು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…