ಬೆಳ್ಳಾರೆ: ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ತಾಲೂಕಿನಾದ್ಯಂತ ಸಂಚರಿಸುತ್ತಿರುವ ಸ್ವಚ್ಛಮೇವ ಜಯತೆ ರಥ ಗುರುವಾರ ಕಳಂಜಕ್ಕೆ ಆಗಮಿಸಿದ್ದು ಗ್ರಾಮ ಪಂಚಾಯತ್ ವತಿಯಿಂದ ಭವ್ಯ ಸ್ವಾಗತ ನೀಡಲಾಯಿತು.
ತಾಲೂಕು ಪಂಚಾಯತ್ ಸಿಬ್ಬಂದಿ ಕೃಷ್ಣಪ್ಪ ಬಿ.ಟಿ, ಕಳಂಜ ಗ್ರಾಮ ಪಂಚಾಯತ್ ಪಿಡಿಒ ಶ್ರೀಧರ್ ಕೆ.ಆರ್, ಪಂಚಾಯತ್ ಸಿಬ್ಬಂದಿಗಳಾದ ತಿರುಮಲೇಶ್ವರ ಎಂ, ಮೋನಪ್ಪ.ಕೆ, ಗಿರಿಧರ್.ಕೆ, ಗ್ರಂಥಪಾಲಕಿ ಪುಷ್ಪಾವತಿ.ಎಂ ಉಪಸ್ಥಿತರಿದ್ದರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…