ಕಳಂಜ : ಅಯ್ಯನಕಟ್ಟೆ ಜಾತ್ರೆ ಮುಂದಿನ ಜನವರಿ ತಿಂಗಳಲ್ಲಿ ನಡೆಯಲಿದ್ದು, ಅದಕ್ಕೆ ಸಂಬಂಧಪಟ್ಟಂತೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಅಶ್ವತ್ಥ ಗಿಡ ನೆಡುವ ಕಾರ್ಯಕ್ರಮ ಇಂದು ಜರುಗಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಾಧವ ಗೌಡ, ಸಂಚಾಲಕ ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್, ಸೀತಾರಾಮ ಕಂಚಿಕಾರಮೂಲೆ, ಅಚ್ಯುತ ಗೌಡ, ಪ್ರೀತೇಶ್ ತಂಟೆಪ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಚಟುವಟಿಕೆ ಆರಂಭವಾಗಿದೆ. ಏಪ್ರಿಲ್ 15…
ಜನನ-ಮರಣ ಘಟನೆಗಳನ್ನು 21 ದಿನಗಳೊಳಗೆ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಸೂಚನೆ.
ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಮುಂದುವರಿಯುತ್ತಿದ್ದು, ಮಳೆಯ ಚಟುವಟಿಕೆ ಕಡಿಮೆಯಾಗಿದೆ. ಏಪ್ರಿಲ್ 15…
ರಾಜ್ಯದಲ್ಲಿ ಇಂದಿನಿಂದ ಮಳೆಯ ಚಟುವಟಿಕೆ ಮತ್ತೆ ಆರಂಭವಾಗಲಿದೆ. ಕರಾವಳಿ ಮತ್ತು ಮಲೆನಾಡಿನಲ್ಲಿ ಗುಡುಗು…
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆಯ ಸಾಧ್ಯತೆ ಇದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ…
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಎಂಬುದು ಕೇವಲ ವದಂತಿ ಎಂದು ಸರ್ಕಾರ ಸ್ಪಷ್ಟಪಡಿಸಿದೆ.…