ಕಳಂಜ : ಅಯ್ಯನಕಟ್ಟೆ ಜಾತ್ರೆ ಮುಂದಿನ ಜನವರಿ ತಿಂಗಳಲ್ಲಿ ನಡೆಯಲಿದ್ದು, ಅದಕ್ಕೆ ಸಂಬಂಧಪಟ್ಟಂತೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೇವಸ್ಥಾನಗಳ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು, ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಅಶ್ವತ್ಥ ಗಿಡ ನೆಡುವ ಕಾರ್ಯಕ್ರಮ ಇಂದು ಜರುಗಿತು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ಲ ನರಸಿಂಹ ಭಟ್, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಮಾಧವ ಗೌಡ, ಸಂಚಾಲಕ ಲಿಂಗಪ್ಪ ಗೌಡ, ಪ್ರಧಾನ ಕಾರ್ಯದರ್ಶಿ ಪಿ ಜಿ ಎಸ್ ಎನ್ ಪ್ರಸಾದ್, ಸೀತಾರಾಮ ಕಂಚಿಕಾರಮೂಲೆ, ಅಚ್ಯುತ ಗೌಡ, ಪ್ರೀತೇಶ್ ತಂಟೆಪ್ಪಾಡಿ ಮುಂತಾದವರು ಉಪಸ್ಥಿತರಿದ್ದರು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…