ಬೆಳ್ಳಾರೆ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಕಳಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಕಳಂಜ ಗ್ರಾಮ ಪಂಚಾಯತ್ ಸಿಬಂದಿಗಳು ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕರಿ ಪ್ರೀತಿ, ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಆಶಾ ಕಾರ್ಯಕರ್ತೆ ಜಯಂತಿ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಿಬಂದಿಗಳಾದ ಮೋನಪ್ಪ ಕೋಡಿಯಡ್ಕ, ತಿರುಮಲೇಶ್ವರ, ಪುರುಷೋತ್ತಮ, ನವೀನ, ವಾಣಿ ಹಾಗು ಗ್ರಂಥಪಾಲಕಿ ಪುಷ್ಪಾವತಿ ಉಪಸ್ಥಿತರಿದ್ದರು.
ಬಾಳೆಯು ಮಾವಿನ ನಂತರ ನಮ್ಮ ದೇಶದ ಪ್ರಮುಖ ಹಣ್ಣಿನ ಬೆಳೆಯಾಗಿದ್ದು, ಭಾರತ ದೇಶವು…
ಜಲಜೀವನ್ ಯೋಜನೆ, ಯಲಬುರ್ಗಾ ತಾಲೂಕಿನ ತಿಪ್ಪನಹಾಳದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಂಡಿದ್ದು, ಗ್ರಾಮದ ಜನರ ಸಂತಸಕ್ಕೆ…
ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ…
ಪ್ರೀತಿ ಎಂದರೆ ಹುಡುಗ-ಹುಡುಗಿಯ ನಡುವಿನ ಪ್ರೇಮವೊಂದೇ ಅಲ್ಲ.ವ್ಯಕ್ತಿಯ ಒಳಗಿನ ಭಾವ ಅದು. ಹೀಗಾಗಿ…
ಸಾಕಷ್ಟು ಜನ ಅಡಿಕೆ ರೈತರು ಕೇವಲ ಹವ್ಯಾಸೀ ಕೃಷಿಕರು ಹೊರತು ವೃತ್ತಿಪರ ಅಲ್ಲವೇ…
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…