ಬೆಳ್ಳಾರೆ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಕಳಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಕಳಂಜ ಗ್ರಾಮ ಪಂಚಾಯತ್ ಸಿಬಂದಿಗಳು ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕರಿ ಪ್ರೀತಿ, ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಆಶಾ ಕಾರ್ಯಕರ್ತೆ ಜಯಂತಿ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಿಬಂದಿಗಳಾದ ಮೋನಪ್ಪ ಕೋಡಿಯಡ್ಕ, ತಿರುಮಲೇಶ್ವರ, ಪುರುಷೋತ್ತಮ, ನವೀನ, ವಾಣಿ ಹಾಗು ಗ್ರಂಥಪಾಲಕಿ ಪುಷ್ಪಾವತಿ ಉಪಸ್ಥಿತರಿದ್ದರು.
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…
ಪ್ರಕೃತಿ ವಿಕೋಪದಿಂದ ಅಡಿಕೆ ತೋಟಗಳಿಗೆ ಆಗುವ ನಷ್ಟಕ್ಕೆ ಸಿಗುತ್ತಿರುವ ಎನ್ಡಿಆರ್ಎಫ್ ಪರಿಹಾರ ಮೊತ್ತ…
ತಮಿಳುನಾಡಿನ ಪನ್ರುಟಿ ಪಟ್ಟಣವನ್ನು ಭಾರತದ ಹಲಸಿನ ಹಣ್ಣಿನ ರಾಜಧಾನಿ ಎಂದು ಕರೆಯಲಾಗುತ್ತದೆ. ಇಲ್ಲಿನ…
ಉತ್ತಮ ಗುಣಮಟ್ಟದ ಅಡಿಕೆ ಆರೋಗ್ಯಕ್ಕೆ ಹಾನಿಕರವಲ್ಲ ಎಂದು ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ…
ಜುಲೈ 10ರ ಬಳಿಕ ರಾಜ್ಯದಲ್ಲಿ ಮುಂಗಾರು ದುರ್ಬಲಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
1960ರ ವಿಜ್ಞಾನ ಲೇಖನವು 2026ರಲ್ಲಿ ಜಗತ್ತು ಅಂತ್ಯವಾಗುತ್ತದೆ ಎಂದು ಹೇಳಿಲ್ಲ. ಅದು ಕೇವಲ…