ಬೆಳ್ಳಾರೆ : ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ಸಹಭಾಗಿತ್ವದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಕಳಂಜ ಗ್ರಾಮ ಪಂಚಾಯತ್ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಯಶೋದಾ ಅವರು ಗಿಡ ನೆಡುವ ಮೂಲಕ ಉದ್ಘಾಟಿಸಿದರು. ಕಳಂಜ ಗ್ರಾಮ ಪಂಚಾಯತ್ ಸಿಬಂದಿಗಳು ಗಿಡಗಳನ್ನು ನೆಟ್ಟರು.
ಕಾರ್ಯಕ್ರಮದಲ್ಲಿ ಸುಳ್ಯ ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕರಿ ಪ್ರೀತಿ, ಕಳಂಜ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಧರ್ ಕೆ.ಆರ್, ಆಶಾ ಕಾರ್ಯಕರ್ತೆ ಜಯಂತಿ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಾವತಿ, ಸಿಬಂದಿಗಳಾದ ಮೋನಪ್ಪ ಕೋಡಿಯಡ್ಕ, ತಿರುಮಲೇಶ್ವರ, ಪುರುಷೋತ್ತಮ, ನವೀನ, ವಾಣಿ ಹಾಗು ಗ್ರಂಥಪಾಲಕಿ ಪುಷ್ಪಾವತಿ ಉಪಸ್ಥಿತರಿದ್ದರು.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…