The Rural Mirror ಫಾಲೋಅಪ್

ಕಳಂಜ ಬಸ್ಸು ನಿಲ್ದಾಣ ದುರಸ್ಥಿಗೆ ಕ್ರಮ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.

Advertisement
Advertisement

ಕಳಂಜ ಗ್ರಾಮ ಪಂಚಾಯತ್  2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ  ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.

ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

6 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

6 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

6 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

6 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

6 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

16 hours ago