Advertisement
The Rural Mirror ಫಾಲೋಅಪ್

ಕಳಂಜ ಬಸ್ಸು ನಿಲ್ದಾಣ ದುರಸ್ಥಿಗೆ ಕ್ರಮ

Share

ಸುಳ್ಯ: ಕಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಂಜ ಬಸ್ ತಂಗುದಾಣದ ದುಸ್ಥಿತಿಯ ಬಗ್ಗೆ ಸುಳ್ಯನ್ಯೂಸ್.ಕಾಂ ಬೆಳಗ್ಗೆ ವರದಿ ಮಾಡಿತ್ತು. ಈ ಬಗ್ಗೆ ತಕ್ಷಣವೇ ತಾಪಂ ಸದಸ್ಯೆ , ಸ್ಥಾಯಿಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು ಅವರು ಸ್ಪಂದಿಸಿ ಈ ಬಗ್ಗೆ ಗ್ರಾಮ ಪಂಚಾಯತ್ ಆಡಳಿತ ಹಾಗೂ ಪಿಡಿಒ ಅವರಲ್ಲಿ ವಿಚಾರಿಸಿದರು.

Advertisement
Advertisement

ಕಳಂಜ ಗ್ರಾಮ ಪಂಚಾಯತ್  2019-20 ನೇ ಸಾಲಿನ 14ನೇ ಹಣಕಾಸಿನ ಕ್ರಿಯಾಯೋಜನೆಯಲ್ಲಿ ಬಸ್ಸು ನಿಲ್ದಾಣಗಳ ದುರಸ್ಥಿಗೆ ಹಣ ಕಾದಿರಿಸಿದ್ದು ಇದರಲ್ಲಿಯೇ ಕಳಂಜ ವಿಷ್ಣು ನಗರ ಬಸ್ ನಿಲ್ದಾಣದ ದುರಸ್ಥಿಯನ್ನು ಸಹ ಕೈಗೊಳ್ಳಲಾಗುವುದು ಎಂದು ಕಳಂಜ ಗ್ರಾಪಂ ಪಿಡಿಒ  ಶ್ರೀಧರ್ ಕೆ. ಆರ್ ತಿಳಿಸಿದ್ದಾರೆ.

Advertisement

ಬಸ್ ನಿಲ್ದಾಣ ದುರಸ್ತಿ ಬಳಿಕ ಸ್ಥಳೀಯರು ಸ್ವಚ್ಛತೆ ಕಡೆಗೂ ಗಮನಹರಿಸಬೇಕಾಗಿದೆ ಎಂಬುದು ಸುಳ್ಯನ್ಯೂಸ್.ಕಾಂ ಕಾಳಜಿ. ಬೆಳಗ್ಗೆ ಪ್ರಕಟವಾದ ವರದಿಗೆ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಸಮಸ್ಯೆ ಪರಿಹಾರ ಹಾಗೂ ಸ್ಪಷ್ಟನೆಯೂ ದೊರೆತಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

21 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

23 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago