ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

August 16, 2019
6:21 PM

ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು

Advertisement
Advertisement

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
January 28, 2026
3:48 PM
by: ಮಿರರ್‌ ಡೆಸ್ಕ್
ಧರ್ಮದ ಮಾರ್ಗಕ್ಕೆ ಸೂತ್ರ ಅಗತ್ಯ : ರಾಘವೇಶ್ವರ ಶ್ರೀ
January 21, 2026
7:32 AM
by: ಮಿರರ್‌ ಡೆಸ್ಕ್
ಸುಳ್ಯದಲ್ಲಿ 265 ಅರ್ಹ ರೈತರಿಗೆ ಕೃಷಿ ಸವಲತ್ತುಗಳ ವಿತರಣೆ
January 20, 2026
6:24 AM
by: ದ ರೂರಲ್ ಮಿರರ್.ಕಾಂ
ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror