ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

August 16, 2019
6:21 PM

ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು

 

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜನವರಿ 23 ರಿಂದ ಕದ್ರಿ ಫಲಪುಷ್ಪ ಪ್ರದರ್ಶನ
January 3, 2026
9:25 PM
by: ದ ರೂರಲ್ ಮಿರರ್.ಕಾಂ
ಏಪ್ರಿಲ್ 29 – ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ
December 29, 2025
6:54 AM
by: ದ ರೂರಲ್ ಮಿರರ್.ಕಾಂ
ಜ.4 : ಮುಕ್ಕೂರಿನಲ್ಲಿ ಕಾಳುಮೆಣಸು, ಕಾಫಿ ಗಿಡ ಕೃಷಿ ಮತ್ತು ನಿರ್ವಹಣೆ ಹಾಗೂ ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣ , ಮಣ್ಣಿನ ಪೋಷಕಾಂಶಗಳ ಬಗ್ಗೆ ಮಾಹಿತಿ ಕಾರ್ಯಾಗಾರ
December 28, 2025
11:26 AM
by: ದ ರೂರಲ್ ಮಿರರ್.ಕಾಂ
ಸುಳ್ಯ ತಾಲೂಕಿನ ಸಂಜೀವಿನಿ ಎನ್ ಆರ್ ಎಲ್ ಎಂ ಕೃಷಿ ಸಖಿಯರು, ಕೃಷಿಕರು ಹಾಗೂ ಸಂಜೀವಿನಿ ಸದಸ್ಯೆಯರಿಗೆ ಕೃಷಿ ಅಧ್ಯಯನ ಪ್ರವಾಸ ಮತ್ತು ಮಾಹಿತಿ ತರಬೇತಿ
December 20, 2025
7:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror