ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವರಮಹಾಲಕ್ಷ್ಮೀ ಪೂಜೆ

August 16, 2019
6:21 PM

ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು

Advertisement
Advertisement

 

Advertisement
Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |
May 7, 2024
3:13 PM
by: ದ ರೂರಲ್ ಮಿರರ್.ಕಾಂ
ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |
April 28, 2024
2:36 PM
by: ದ ರೂರಲ್ ಮಿರರ್.ಕಾಂ
ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ
April 28, 2024
12:20 PM
by: ದ ರೂರಲ್ ಮಿರರ್.ಕಾಂ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror