ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…
ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…
ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…
ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ…
ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…
ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…