ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…