ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…