ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…