ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…