ಬೆಳ್ಳಾರೆ: ಶ್ರೀ ಭಾರತಿ ಭಾರತಿ ಸೇವಾ ಸಮಿತಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಳಂಜ ವಿದ್ಯಾನಿಕೇತನ ಶಿಶುಮಂದಿರದಲ್ಲಿ ವೇ।ಮೂ ಅರಂಬೂರು ಕೃಷ್ಣ ಭಟ್ ಅವರ ನೇತೃತ್ವದೊಂದಿಗೆ ವರಮಹಾಲಕ್ಷ್ಮೀ ಪೂಜೆ ಹಾಗು ಮಾತೃಮಂಡಳಿ ಸದಸ್ಯರಿಂದ ವಿಶೇಷ ಕುಂಕುಮಾರ್ಚನೆ ನಡೆಯಿತು.
ಕಾರ್ಯಕ್ರಮದಲ್ಲಿ ಶಿಶುಮಂದಿರದ ಅಧ್ಯಕ್ಷ ಅಶೋಕ ಭಟ್ ಕೆದಿಲ, ಕೋಶಾಧಿಕಾರಿ ವೇಣುಗೋಪಾಲ ಭಟ್ ಕೆದಿಲ, ವ್ಯವಸ್ಥಾಪಿಕೆ ಮಾಲಿನಿ ಪ್ರಸಾದ್ ಭಟ್, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ, ಸತ್ಯನಾರಾಯಣ ಪ್ರಸಾದ್ ಪಾಟಾಜೆ, ಮಾತಾಜಿ, ಮಾತೃಮಂಡಳಿ ಸದಸ್ಯೆಯರು ಹಾಗು ಅನೇಕ ಭಕ್ತರು ಉಪಸ್ಥಿತರಿದ್ದರು. ಪೂಜಾ ಕಾರ್ಯಕ್ರಮದ ಅನಂತರ ಅನ್ನಸಂತರ್ಪಣೆ ನಡೆಯಿತು
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…