ಬೆಳ್ಳಾರೆ:ಕಳಂಜದ ವಿದ್ಯಾನಿಕೇತನ ಶಿಶುಮಂದಿರದಲ್ಲಿ ಪುಟಾಣಿಗಳು ಹಾಗೂ ಬಾಲಗೋಕುಲದ ಮಕ್ಕಳಿಂದ ಮುದ್ದುಕೃಷ್ಣನ ವೇಷದೊಂದಿಗೆ ಗೋಕುಲಾಷ್ಟಮಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಪುಟಾಣಿಗಳ ಪೋಷಕರು ,ವ್ಯವಸ್ಥಾಪಿಕಾ ಮಾಲಿನಿಪ್ರಸಾದ್, ಅಧ್ಯಕ್ಷ ಅಶೋಕ ಕೆದ್ಲ, ಪ್ರಧಾನ ಕಾರ್ಯದರ್ಶಿ ದಿನೇಶ್ಚಂದ್ರ ಕಿಲಂಗೋಡಿ ಮುಂತಾದವರು ಭಾಗವಹಿಸಿದ್ದರು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…