Advertisement
ರಾಷ್ಟ್ರೀಯ

ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದು ತಡೆಗೆ ಸಂಸದ ನಳಿನ್ ಒತ್ತಾಯ

Share

ಮಂಗಳೂರು: ವಿದೇಶಗಳಿಂದ ಆಗುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯ ಅಕ್ರಮ ಆಮದನ್ನು ತಡೆಯುವ ಕುರಿತು ಕೇಂದ್ರ ಸರಕಾರವು ಗಮನಹರಿಸಬೇಕು ಹಾಗೂ ವಿದೇಶದಿಂದ ಅಕ್ರಮವಾಗಿ ಬರುತ್ತಿರುವ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು  ಸಂಸದ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಸರಕಾರವನ್ನು  ಒತ್ತಾಯಿಸಿದ್ದಾರೆ.

Advertisement
Advertisement

ಬುಧವಾರದಂದು ಲೋಕಸಭೆಯ ಶೂನ್ಯವೇಳೆಯಲ್ಲಿ ಅಡಿಕೆ ಬೆಳೆಗಾರರ ಸಂಕಷ್ಟದ ಬಗ್ಗೆ ಧ್ವನಿ ಎತ್ತಿದ ಸಂಸದ ನಳಿನ್ ಕುಮಾರ್ ಕಟೀಲು, ಅಡಿಕೆ ಆಮದು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ಸಂಸದರು ಕೇಂದ್ರ ಸರಕಾರವನ್ನು ಆಗ್ರಹಿಸಿದರು. ಅಡಿಕೆ ಕೃಷಿಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಸಾವಿರಾರು ರೈತ ಕುಟುಂಬಗಳು ಇವೆ.  ಅಡಿಕೆ ಬೆಳೆಗೆ ಮಾರುಕಟ್ಟೆಯಲ್ಲಿ ಸರಿಯಾದ ಬೆಲೆ ಸಿಗದೆ ಕೃಷಿಕರು ಕಂಗಾಲಾಗಿರುತ್ತಾರೆ. ಕೇಂದ್ರ ಸರಕಾರವು ಈ ಕೂಡಲೇ ಮಧ್ಯಪ್ರವೇಶಿಸಿ ಅಡಿಕೆ ಬೆಳೆಗೆ ಬೆಂಬಲ ಬೆಲೆ ಮತ್ತು ಅಡಿಕೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು  ಕೇಂದ್ರ ಸರಕಾರವನ್ನು ಸಂಸದರು ಆಗ್ರಹಿಸಿದರು.
ದೇಶದಲ್ಲಿ ಅಡಿಕೆ ಮಧ್ಯವರ್ತಿಗಳು ಪ್ರಮುಖವಾಗಿ ನೆರೆಯ ಬಾಂಗ್ಲಾ, ಬರ್ಮಾ, ನೇಪಾಳ, ಶ್ರೀಲಂಕಾ ಹಾಗೂ ಮಲೇಶಿಯಾ ದೇಶಗಳಿಂದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಸ್ಟಂ ತೆರಿಗೆ ವಂಚಿಸಿ ಗಡಿಪ್ರದೇಶದಿಂದ ಅಕ್ರಮವಾಗಿ ಆಮದು ಮಾಡಿಕೊಳ್ಳುತ್ತಿರುವುದರಿಂದ ಹಾಗೂ ಕೊಳೆರೋಗ ಮತ್ತು ಹಳದಿರೋಗಳಗಳಂತಹ  ರೋಗಗಳಿಗೆ ತುತ್ತಾಗಿ ಮಾರುಕಟ್ಟೆಯಲ್ಲಿ ದೇಶೀಯ ಅಡಿಕೆಗೆ ಬೆಲೆ ಕುಸಿಯುತ್ತಿದೆ. ಅಡಿಕೆ ಮಧ್ಯವರ್ತಿಗಳು ಕಸ್ಟಂ ತೆರಿಗೆ ವಂಚಿಸಿ ಮಾಡುತ್ತಿರುವ ಈ ಅಕ್ರಮ ಆಮದಿನಿಂದಾಗಿ ಕೇಂದ್ರ ಸರಕಾರಕ್ಕೆ ವರ್ಷಕ್ಕೆ ಸುಮಾರು ರೂ.5,000 ಕೋಟಿಗಿಂತಲೂ ಅಧಿಕ ನಷ್ಟ ಉಂಟಾಗುತ್ತಿದೆ ಎಂದರು. ಆದುದರಿಂದ ಕೇಂದ್ರ ಸರಕಾರ ತಕ್ಷಣವೇ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

 

 

Advertisement

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

15 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

17 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

2 days ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

3 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago