ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಮುಂದಿನ ಎರಡು ಮೂರು ದಿನಗಳಲ್ಲಿ ದೇಶದ ವಾಯುವ್ಯ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…
ವಿಧಾತ್ರಿ ಎಂ, 6 ನೇ ತರಗತಿ, ರೋಟರಿ ಮಿಡ್ಟೌನ್ ಶಾಲೆ, ಮೈಸೂರು | …
ನೈನಿಕಾ.ಬಿ.ಸಿ , 4ನೇ ತರಗತಿ , ಸೈಂಟ್ ಆನ್ಸ್ ಇಂಗ್ಲಿಷ್ ಮಾಧ್ಯಮ ಶಾಲೆ,…
ನಯೋನಿಕಾ.ಬಿ.ಸಿ., 4 ನೇ ತರಗತಿ, ಸೈಂಟ್ ಆನ್ಸ್ ಶಾಲೆ ಕಡಬ | -…
ನಿಪಾ ವೈರಸ್ ಹರಡುವಿಕೆಯ ವಿರುದ್ಧ ರಾಜ್ಯವು ತನ್ನ ತಡೆಗಟ್ಟುವ ಕ್ರಮಗಳನ್ನು ತೀವ್ರಗೊಳಿಸಿದೆ ಎಂದು…
ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ದೇವರು ಹಾಗೂ ಗುರು…