ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…