ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…