ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…