ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…