ಮುಂಬಯಿ: ಮುಂಬಯಿಯ ಆಹಾರ ಮತ್ತು ಔಷಧ ವಿಭಾಗದ ನಾಗ್ಪುರ ವಿಭಾಗದ ಆಹಾರ ಸುರಕ್ಷತಾ ಅಧಿಕಾರಿಗಳು ಸುಮಾರು 11, 496 ಕೆಜಿ ಅಡಿಕೆಯನ್ನು ವಶಕ್ಕೆ ಪಡೆದಿದ್ದಾರೆ.
ಕಳಪೆ ಗುಣಮಟ್ಟ ಹಾಗೂ ಕಲಬೆರಕೆ ಮಾಡಲಾಗುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ್ದರು. ತನಿಖೆಯ ವೇಳೆ ಕಳಪೆ ಗುಣಮಟ್ಟದ ಅಡಿಕೆಯನ್ನು ಸಂಸ್ಕರಣೆ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ 32,68,860 ರೂ.ಗಳ 11,496 ಕೆಜಿ ತೂಕದ ಅಡಿಕೆ ದಾಸ್ತಾನು ವಶಪಡಿಸಿಕೊಂಡಿದ್ದಾರೆ.
ಆದರೆ ಇದೇ ಮೊದಲಲ್ಲ ಈ ಹಿಂದೆಯೂ ಆಹಾರ ಮತ್ತು ಔಷಧ ವಿಭಾಗದ ಅಧಿಕಾರಿಗಳು ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ ಪಡೆದಿದ್ದರು. ಈ ವರ್ಷ ಏಪ್ರಿಲ್ ನಿಂದ ಜೂನ್ ಅವಧಿಯಲ್ಲಿ, 11 ವಿವಿಧ ಸ್ಥಳಗಳಲ್ಲಿ 2,69,70,842 ರೂ ಮೌಲ್ಯದ 1,10,599 ಕೆಜಿ ತೂಕದ ಅಡಿಕೆ ವಶಪಡಿಸಿಕೊಂಡಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…