Advertisement
ಅನುಕ್ರಮ

ಕಳೆದು ಹೋದ ಆ ಹೊತ್ತು

Share

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

6 hours ago

ಹವಾಮಾನ ವರದಿ | 09-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ..! ಜುಲೈ 11 ರಿಂದ ಮಳೆ ಮತ್ತಷ್ಟು ಇಳಿಕೆ, ಬಿಸಿಲಿನ ಅವಧಿ ಹೆಚ್ಚಳ ಸಾಧ್ಯ

ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…

7 hours ago

ಜುಲೈ ಮಳೆಯಿಂದ ದೇಶಕ್ಕೆ ನೆಮ್ಮದಿ…! ಮಳೆ ಕೊರತೆ 12%ಕ್ಕೆ ಇಳಿಕೆ

ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…

8 hours ago

ಇಂಧನಕ್ಕೂ ರೈತನೇ ಆಧಾರ…! ಇಥೆನಾಲ್‌ ಯೋಜನೆಯಿಂದ ರೈತರಿಗೆ ₹1.6 ಲಕ್ಷ ಕೋಟಿ ಹೆಚ್ಚುವರಿ ಆದಾಯ

ಇಥೆನಾಲ್‌ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…

8 hours ago

ಅಮೆರಿಕ-ಇರಾನ್ ಯುದ್ಧ ಮತ್ತೆ ಭುಗಿಲೇ..? ಕದನ ವಿರಾಮ ಅಂತ್ಯ ಎಂದ ಟ್ರಂಪ್ – ಹೊಸ ದಾಳಿಗಳಿಂದ ಜಾಗತಿಕ ಆತಂಕ

ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…

8 hours ago

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

22 hours ago