Advertisement
ಅನುಕ್ರಮ

ಕಳೆದು ಹೋದ ಆ ಹೊತ್ತು

Share

ಅಮ್ಮ ಕೊಟ್ಟ ಕೈ ತುತ್ತು
ಅಪ್ಪ ಕೊಟ್ಟ ಸಿಹಿ ಮುತ್ತು
ಅಜ್ಜಿ ಕಥೆಗಾಗಿ ಹಂಬಲಿಸುತ್ತಿದ್ದ ಹೊತ್ತು
ಇಂದು ಕಳೆದು ಹೋದ ಅಮೂಲ್ಯ ಸಂಪತ್ತು||೧||

ಮರಳಲಿ ಮನೆ ಕಟ್ಟಿದ ಆ ದಿನಗಳು
ಅಪ್ಪನ ಹೆಗಲೇರಿ ಆಡಿದ ನೆನಪುಗಳು
ಓಡಿ ಆಡಿ ಬಿದ್ದಾಗ ಆದ ಗಾಯಗಳು
ಇಂದಿನ ಬದುಕಿಗೆ ಸುಂದರ ಸ್ವಪ್ನಗಳು||೨||

ಬಾಲ್ಯ ಕಳೆದಿದೆ,ಯೌವ್ವನ ಬಂದಿದೆ
ಸೈಕಲ್ ಗಾಡಿ ಗುಜುರಿ ಅಂಗಡಿ ಸೇರಿದೆ
ಮನೆಯ ಮುಂದೆ ಕಾರು ಬಂದು ನಿಂತಿದೆ
ಯೌವನದ ಅಮಲಿನಲಿ ಬದುಕೇ ಬದಲಾಗಿದೆ||೩||

ಆಧುನಿಕತೆಯ ಸೋಗಿನಲಿ ಕಾಲ ಓಡುತಿದೆ
ಭರದ ನಡಿಗೆಯಲಿ ಕಾಲ್ಗಳು ಸೋತಿದೆ
ಬಾಲ್ಯದ ನಗು ಇಂದು ಸತ್ತು ಹೋಗಿದೆ
ಹೋರಾಟವೇ ಇಂದಿನ ಬದುಕಾಗಿದೆ||೪||

ಮತ್ತೊಮ್ಮೆ ಹೋಗಬೇಕು ಬಾಲ್ಯದ ನೆನಪಿಗೆ
ಹುರುಪು ತುಂಬುವುದು ಇಂದಿನ ಬದುಕಿಗೆ
ಎಲ್ಲರ ಬಾಳಲ್ಲೂ ಬಾಲ್ಯದ ಸವಿ ಇರಲಿ ಹೀಗೆ
ನೀಡಲಿ ಹೊಸ ಚೈತನ್ಯ ಮುಂದಿನ ಬಾಳಿಗೆ||೫||

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

15 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

24 hours ago