Advertisement
ಸಾಹಿತ್ಯ

ಕವನ ಸಂಕಲನ ‘ಉಷಾಕಿರಣ’ ಬಿಡುಗಡೆ

Share

ಸುಳ್ಯ: ಸರಳಿಕುಂಜದಲ್ಲಿರುವ ಧರ್ಮಾರಣ್ಯದ ಗುರುಗಣಪತಿ ಸಭಾಭವನದಲ್ಲಿ ಭಾನುವಾರ ಸುಳ್ಯ ಹವ್ಯಕ ವಲಯ ದ ವತಿಯಿಂದ  ಸಂಧ್ಯಾ ಕುಮಾರ್ ಉಬರಡ್ಕ ಅವರ ಸ್ವರಚಿತ ಕವನ ಸಂಕಲನ ‘ಉಷಾಕಿರಣ’ದ ಬಿಡುಗಡೆ ಸಮಾರಂಭವು ನಡೆಯಿತು.

Advertisement
Advertisement

ಸಮಾರಂಭದ ಅಧ್ಯಕ್ಷತೆಯನ್ನು ಸುಳ್ಯ ಹವ್ಯಕ ವಲಯದ ಅಧ್ಯಕ್ಷ ಈಶ್ವರ ಕುಮಾರ್ ಭಟ್ ವಹಿಸಿದ್ದರು. ಕವನ ಸಂಕಲನ ಬಿಡುಗಡೆ ಮಾಡಿದ ತಾಲುಕು ಕಸಾಪ ಅಧ್ಯಕ್ಷ   ಡಾ| ಹರಪ್ರಸಾದ ತುದಿಯಡ್ಕ  ಮಾತನಾಡಿ ಕವನ ಸಂಕಲನಕ್ಕೆ ಶುಭ ಹಾರೈಸಿ ಸಾಹಿತ್ಯಾಸಕ್ತರನ್ನು ಹುರಿದುಂಬಿಸಿದರು.

Advertisement

ಪ್ರಧಾನ ಭಾಷಣಕಾರರಾದ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ಇಲ್ಲಿನ ಉಪನ್ಯಾಸಕ  ರಾಧೇಶ್ ತೋಳ್ಪಾಡಿ, ‘ಉಷಾಕಿರಣ’ದ ಕವನಗಳ ಕಿರುಚಿತ್ರಣ ನೀಡಿ, ವಿಮರ್ಶಿಸಿ ,ಶುಭ ಹಾರೈಸಿದರು. ಮೈತ್ರಿ ಯು. ಇವರು ‘ಉಷಾಕಿರಣ’ ಕವನ ಸಂಕಲನದಿಂದ ಆಯ್ದ ಎರಡು ಕವನಗಳನ್ನು ರಾಗಬದ್ಧವಾಗಿ ಹಾಡಿದರು.

ಮುಖ್ಯ ಅತಿಥಿಗಳಾದ ಪ್ರೊ| ಟಿ. ಶ್ರೀಕೃಷ್ಣಭಟ್  ಕವನ ಸಂಕಲನಕ್ಕೆ ಶುಭ ಕೋರಿ ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಬಗ್ಗೆ ಮಾಹಿತಿ ನೀಡಿದರು.ವೇದಿಕೆಯಲ್ಲಿ ಶಿಕ್ಷಕಿ  ಸಂಧ್ಯಾ ಕುಮಾರ್  ಉಪಸ್ಥಿತರಿದ್ದರು.

Advertisement

ಶ್ರುತಿ ಯು. ಪ್ರಾರ್ಥಿಸಿದರು. ವಿಷ್ಣು ಕಿರಣ ನೀರಬಿದ್ರೆ  ಸ್ವಾಗತಿಸಿ, ಗೋಪಾಲಕೃಷ್ಣ ಭಟ್ ಶಿವ ನಿವಾಸ ವಂದಿಸಿದರು. ಶ್ರುತಿ ಹಾಗೂ ಪ್ರೀತಿ ಯು‌ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆವರುವುದು ಕಿರಿಕಿರಿ ಎನಿಸಿದರೂ ಬೆವರಿನಿಂದಾಗುವ ಪ್ರಯೋಜನಗಳನ್ನು ತಿಳಿದರೆ ಅಚ್ಚರಿಪಡುತ್ತೀರಿ!

ಬೇಸಿಗೆ(summer) ಮತ್ತು ಬೆವರು(Sweating) ಒಂದು ಪರಿಪೂರ್ಣ ಸಮೀಕರಣವಾಗಿದೆ. ಬೇಸಿಗೆಯಲ್ಲಿ ಬೆವರುವುದು ಒಂದು ದೊಡ್ಡ…

1 hour ago

ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ನಂತರವೇ CET ಫಲಿತಾಂಶ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಪರೀಕ್ಷೆ(Exam) ಬರೆದು ಫಲಿತಾಂಶದ(Result) ನಿರೀಕ್ಷೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಗಳಿಗೆ(PUC Student) ಕರ್ನಾಟಕ ಪರೀಕ್ಷಾ ಪಾಧಿಕಾರ(Karnataka…

8 hours ago

ಲೋಕಸಭೆ ಸಮರ : ಇಂದು 5 ನೇ ಹಂತದ ಮತದಾನ : 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ಮತದಾನ

ದೇಶದ ಮಹಾ ಸಮರ ಲೋಕಸಭೆ ಚುನಾವಣೆ ೨೦೨೪. ದೇಶದ ಜನತೆ ಬಹಳ ಕುತೂಹಲದಿಂದ…

8 hours ago

Open Talk | ಆರಂಭದ ಮಳೆ ಹಾಗೂ ಗ್ರಾಮೀಣ ಭಾಗದಲ್ಲಿ ಕೈಕೊಡುವ ವಿದ್ಯುತ್..!‌ | ಪರಿಹಾರ ಏನು..?

ಮಳೆಗಾಲದ ಆರಂಭದಲ್ಲಿ ಮೂಲಭೂತ ಸೇವೆ ಎಂದು ಇಂದು ಗ್ರಾಮೀಣ ಭಾಗದಲ್ಲೂ ಬಯಸುವ ವಿದ್ಯುತ್‌…

12 hours ago