Advertisement
ಸುದ್ದಿಗಳು

ಕಸದ ಸಮಸ್ಯೆ ಪರಿಹಾರಕ್ಕೆ ಶಾಸಕರ ನೇತೃತ್ವದಲ್ಲಿ ಸಭೆ ಕರೆಯಲು ನಿರ್ಧಾರ

Share

ಸುಳ್ಯ: ಸುಳ್ಯ ನಗರದ ಕಸ ಸಮಸ್ಯೆಯ ಪರಿಹಾರಕ್ಕೆ ಶಾಸಕ ಎಸ್.ಅಂಗಾರ ನೇತೃತ್ವದಲ್ಲಿ ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಮೂರು ದಿನದಲ್ಲಿ ಕರೆಯಲು ನಿರ್ಧರಿಸಲಾಗಿದೆ.

ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ಗುರುವಾರ ಸಂಜೆ ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕರ ಸಮಯ ಲಭಿಸಿದ ಕೂಡಲೇ ಜನಪ್ರತಿನಿಧಿಗಳು ಹಾಗು ಅಧಿಕಾರಿಗಳ ಸಭೆ ಕರೆದು ಸಮಗ್ರ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಯಿತು. ಒಂದು ವಾರದ ಮಟ್ಟಿಗೆ ಹಸಿ ಕಸವನ್ನು ಮಾತ್ರ ಸಂಗ್ರಹಿಸಲು ನಿರ್ಧರಿಸಲಾಯಿತು. ಪ್ಲಾಸ್ಟಿಕ್ ತ್ಯಾಜ್ಯ ನೀಡದಂತೆ ಜನರಲ್ಲಿ ಜಾಗೃತಿ ಮೂಡಿಸಲು ನಗರ ಪಂಚಾಯತ್ ಸಿಬ್ಬಂದಿಗಳಿಗೆ ಸೂಚಿಸಲಾಯಿತು.

ನ.ಪಂ. ಮುಖ್ಯಾಧಿಕಾರಿ ಎನ್.ಮತ್ತಡಿ, ನ.ಪಂ. ಮಾಜಿ ಅಧ್ಯಕ್ಷ ಎನ್.ಎ ರಾಮಚಂದ್ರ, ನ.ಪಂ ಸದಸ್ಯರಾದ ಎಂ.ವೆಂಕಪ್ಪ ಗೌಡ, ಬಾಲಕೃಷ್ಣ ಭಟ್, ಶರೀಫ್ ಕಂಠಿ, ನ.ಪಂ. ಇಂಜಿನಿಯರ್ ಶಿವಕುಮಾರ್, ಆರೋಗ್ಯಾಧಿಕಾರಿ ರವಿಕೃಷ್ಣ, ಸ್ವಚ್ಛ ಸುಳ್ಯ ತಂಡದ ವಿನೋದ್ ಲಸ್ರಾದೋ, ಲೋಕೇಶ್ ಗುಡ್ಡೆಮನೆ ಮತ್ತಿತರರು ಉಪಸ್ಥಿತರಿದ್ದರು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 hour ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

9 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago