Advertisement
ಸುದ್ದಿಗಳು

ಕಸಾಪ ಸಂಪಾಜೆ ಹೋಬಳಿ ಘಟಕದ ಸಭೆ

Share

ಸಂಪಾಜೆ: ಕನ್ನಡ ಸಾಹಿತ್ಯ ಪರಿಷತ್ತು ಸಂಪಾಜೆ ಹೋಬಳಿ ಘಟಕದ ಸಭೆ ಸಂಪಾಜೆ ಪಯಸ್ವಿನಿ ಸಹಕಾರಿ ಸದನದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಲೋಕೇಶ್ ಸಾಗರ್ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಹೋಬಳಿ ಮಟ್ಟದ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಪಾಜೆ ಹೋಬಳಿ ಘಟಕ ಕಸಾಪ ಸಮಿತಿಯ ಅಧ್ಯಕ್ಷರಾಗಿ ಸಂಪಾಜೆ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಅನಂತ ಉರುಬೈಲು, ಕಾರ್ಯದರ್ಶಿಗಳಾಗಿ ಯಕ್ಷಗಾನ ಭಾಗವತರಾದ ಬಿ.ಜೆ.ಯಶೋಧರ, ಸಾಹಿತಿ ಸಹನಾ ಕಾಂತಬೈಲು, ಕೋಶಾಧಿಕಾರಿಯಾಗಿ ಕೊಡಗು ಸಂಪಾಜೆ ಗ್ರಾ.ಪಂ.ಅಧ್ಯಕ್ಷ ಕುಮಾರ್ ಚೆದ್ಕಾರ್, ಗೌರವ ಸಲಹೆಗಾರರಾಗಿ ವೆಂಕಪ್ಪ ಮಾಸ್ತರ್ ಮತ್ತು ಜಿಲ್ಲಾ ಸಮಿತಿ ಸದಸ್ಯರಾಗಿ ಲೋಕನಾಥ್ ಅಮೆಚೂರ್ ಆಯ್ಕೆಯಾದರು. ಕಾರ್ಯಕಾರಿ ಸಮಿತಿ ಸದಸ್ಯರನ್ನೂ ಆಯ್ಕೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ, ನಿವೃತ ಶಿಕ್ಷಕ ಇಬ್ರಾಹಿಂ ಮಾಸ್ತರ್, ಜಾನಪದ ಕಲಾವಿಧ ದೇವಪ್ಪ ಕೊಯನಾಡು, ಲೋಕನಾಥ್ ಅಮೆಚೂರ್ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

5 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

6 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

6 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

6 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

23 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago