ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ವಾರ್ಷಿಕ ಮಹಾಸಭೆ

September 23, 2019
2:12 PM

ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು.

Advertisement

ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ಶ್ರೀಮತಿ ಸುಮನಾ ಕೃಪಾಶಂಕರ್, ಗೌರವ ಸಲಹೆಗಾರರಾದ ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ, ಪೂರ್ವಾಧ್ಯಕ್ಷರುಗಳಾದ ಜಯಲಕ್ಷ್ಮಿ ಜನಾರ್ಧನ, ಸುಂದರಿ ಮೊರಂಗಲ್ಲು, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಕುಂಚಡ್ಕ, ಖಜಾಂಜಿ ಶ್ರೀಮತಿ ಜಾನಕಿ ಬಾಲಕೃಷ್ಣ ಮೈಂದೂರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಶ್ರೀಮತಿ ಜಾನಕಿ ವೆಂಕಪ್ಪ ಬಹುಮಾನ ವಿತರಿಸಿದರು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿ, ಸರಸ್ವತಿ ಸಿ.ಕೆ. ವಂದಿಸಿ, ಜಾನಕಿ ಬಾಲಕೃಷ್ಣ ಮೈಂದೂರು ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ -ನಮ್ಮ ಬೆಳಕು | ಅಯಂಶಿ ಕೆ.ಎಚ್ , ಬಹರೇನ್
July 5, 2025
8:00 AM
by: ದ ರೂರಲ್ ಮಿರರ್.ಕಾಂ
ನಿಮ್ಮ ಚಿತ್ರ – ನಮ್ಮ ಬೆಳಕು | ಅನಿರುದ್ಧ ಪಿ |
June 30, 2025
5:26 PM
by: ದ ರೂರಲ್ ಮಿರರ್.ಕಾಂ
6,100 ಕೋಟಿ ಮೊತ್ತದ ಯೋಜನೆಗಳಿಗೆ ಪ್ರಧಾನಿ ಚಾಲನೆ | ದೇಶದಲ್ಲಿ ಅಭಿವೃದ್ಧಿ ಪರಿಕಲ್ಪನೆಗೆ ಹೊಸ ವೇಗ
October 21, 2024
7:26 PM
by: ದ ರೂರಲ್ ಮಿರರ್.ಕಾಂ
ನಕಲಿ ದಾಖಲೆ ಕೊಟ್ಟು ಪಡಿತರ ಚೀಟಿ ಮಾಡಿಸಿದರೆ ಜೋಕೆ : ರಾಜ್ಯದಲ್ಲಿ ಬರೋಬ್ಬರಿ 12 ಲಕ್ಷ ರೇಷನ್ ಕಾರ್ಡ್ ರದ್ದು : ಕಾರಣ ಏನು..?
August 2, 2024
2:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group