ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು.
ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ಶ್ರೀಮತಿ ಸುಮನಾ ಕೃಪಾಶಂಕರ್, ಗೌರವ ಸಲಹೆಗಾರರಾದ ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ, ಪೂರ್ವಾಧ್ಯಕ್ಷರುಗಳಾದ ಜಯಲಕ್ಷ್ಮಿ ಜನಾರ್ಧನ, ಸುಂದರಿ ಮೊರಂಗಲ್ಲು, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಕುಂಚಡ್ಕ, ಖಜಾಂಜಿ ಶ್ರೀಮತಿ ಜಾನಕಿ ಬಾಲಕೃಷ್ಣ ಮೈಂದೂರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಶ್ರೀಮತಿ ಜಾನಕಿ ವೆಂಕಪ್ಪ ಬಹುಮಾನ ವಿತರಿಸಿದರು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿ, ಸರಸ್ವತಿ ಸಿ.ಕೆ. ವಂದಿಸಿ, ಜಾನಕಿ ಬಾಲಕೃಷ್ಣ ಮೈಂದೂರು ಕಾರ್ಯಕ್ರಮ ನಿರೂಪಿಸಿದರು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…