ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು.
ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ಶ್ರೀಮತಿ ಸುಮನಾ ಕೃಪಾಶಂಕರ್, ಗೌರವ ಸಲಹೆಗಾರರಾದ ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ, ಪೂರ್ವಾಧ್ಯಕ್ಷರುಗಳಾದ ಜಯಲಕ್ಷ್ಮಿ ಜನಾರ್ಧನ, ಸುಂದರಿ ಮೊರಂಗಲ್ಲು, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಕುಂಚಡ್ಕ, ಖಜಾಂಜಿ ಶ್ರೀಮತಿ ಜಾನಕಿ ಬಾಲಕೃಷ್ಣ ಮೈಂದೂರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಶ್ರೀಮತಿ ಜಾನಕಿ ವೆಂಕಪ್ಪ ಬಹುಮಾನ ವಿತರಿಸಿದರು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿ, ಸರಸ್ವತಿ ಸಿ.ಕೆ. ವಂದಿಸಿ, ಜಾನಕಿ ಬಾಲಕೃಷ್ಣ ಮೈಂದೂರು ಕಾರ್ಯಕ್ರಮ ನಿರೂಪಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…