ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು.
ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ಶ್ರೀಮತಿ ಸುಮನಾ ಕೃಪಾಶಂಕರ್, ಗೌರವ ಸಲಹೆಗಾರರಾದ ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ, ಪೂರ್ವಾಧ್ಯಕ್ಷರುಗಳಾದ ಜಯಲಕ್ಷ್ಮಿ ಜನಾರ್ಧನ, ಸುಂದರಿ ಮೊರಂಗಲ್ಲು, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಕುಂಚಡ್ಕ, ಖಜಾಂಜಿ ಶ್ರೀಮತಿ ಜಾನಕಿ ಬಾಲಕೃಷ್ಣ ಮೈಂದೂರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಶ್ರೀಮತಿ ಜಾನಕಿ ವೆಂಕಪ್ಪ ಬಹುಮಾನ ವಿತರಿಸಿದರು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿ, ಸರಸ್ವತಿ ಸಿ.ಕೆ. ವಂದಿಸಿ, ಜಾನಕಿ ಬಾಲಕೃಷ್ಣ ಮೈಂದೂರು ಕಾರ್ಯಕ್ರಮ ನಿರೂಪಿಸಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…