ಆಲೆಟ್ಟಿ: ಕಸ್ತೂರಿಬಾ ಮಹಿಳಾ ಮಂಡಲ ಆಲೆಟ್ಟಿ ಇದರ ವಾರ್ಷಿಕ ಮಹಾಸಭೆಯು ಸೆ.22ರಂದು ಕಸ್ತೂರಿಬಾ ಮಹಿಳಾ ಮಂಡಲದ ಕಟ್ಟಡದಲ್ಲಿ ಜರಗಿತು.
ಶ್ರೀಮತಿ ವಾರಿಜಾ ವೇಣುಗೋಪಾಲ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷೆ ಶ್ರೀಮತಿ ಸುಮನಾ ಕೃಪಾಶಂಕರ್, ಗೌರವ ಸಲಹೆಗಾರರಾದ ಶ್ರೀಮತಿ ಗೀತಾ ಸುಧಾಮ ಆಲೆಟ್ಟಿ, ಪೂರ್ವಾಧ್ಯಕ್ಷರುಗಳಾದ ಜಯಲಕ್ಷ್ಮಿ ಜನಾರ್ಧನ, ಸುಂದರಿ ಮೊರಂಗಲ್ಲು, ಕಾರ್ಯದರ್ಶಿ ಶ್ರೀಮತಿ ಪೂರ್ಣಿಮಾ ಕುಂಚಡ್ಕ, ಖಜಾಂಜಿ ಶ್ರೀಮತಿ ಜಾನಕಿ ಬಾಲಕೃಷ್ಣ ಮೈಂದೂರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಏರ್ಪಡಿಸಿದ್ದ ಸ್ಪರ್ಧೆಗಳ ವಿಜೇತರಿಗೆ ಶ್ರೀಮತಿ ಜಾನಕಿ ವೆಂಕಪ್ಪ ಬಹುಮಾನ ವಿತರಿಸಿದರು. ಶ್ರೀಮತಿ ಸರೋಜಿನಿ ಕುಡೆಕಲ್ಲು ಪ್ರಾರ್ಥಿಸಿ, ಸರಸ್ವತಿ ಸಿ.ಕೆ. ವಂದಿಸಿ, ಜಾನಕಿ ಬಾಲಕೃಷ್ಣ ಮೈಂದೂರು ಕಾರ್ಯಕ್ರಮ ನಿರೂಪಿಸಿದರು.
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…