ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅಡ್ಡಿಪಡಿಸುವ ಉದ್ದೇಶವಿರಲಿಲ್ಲ: ರಿಯಾಝ್ ಕಟ್ಟೆಕ್ಕಾರ್ ಸ್ಪಷ್ಟನೆ

June 12, 2019
12:33 PM

ಸುಳ್ಯ: ಕಾಂಗ್ರೆಸ್ ಸಭೆಗೆ ತೆರಳಿ ಕಾಂಗ್ರೆಸ್ ಸಭೆಯನ್ನು ಅಡ್ಡಿಪಡಿಸುವ ಉದ್ದೇಶ ಇರಲಿಲ್ಲ ಎಂದು ನಗರ ಪಂಚಾಯತ್ ಪಕ್ಷೇತರ ಸದಸ್ಯ ರಿಯಾಝ್ ಕಟ್ಟೆಕ್ಕಾರ್ ತಿಳಿಸಿದ್ದಾರೆ.

Advertisement
Advertisement

ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಗೆ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜಾ ಮಂಗಳವಾರ ಸುಳ್ಯಕ್ಕೆ ಭೇಟಿ‌ ನೀಡಿದರು. ಸಭೆಯ ಬಳಿಕ ಬೂಡು ವಾರ್ಡಿನ ಅಂಗನವಾಡಿಯ ತಡೆಗೋಡೆ ನಿರ್ಮಾಣದ ವಿಚಾರವಾಗಿ ಐವನ್ ಡಿಸೋಜಾ ಅವರನ್ನು ಬೂಡು ವಾರ್ಡಿಗೆ ಕರೆದುಕೊಂಡು ಹೋಗಲು ಯತ್ನಿಸಿದ್ದೆ. ಈ ವೇಳೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಐವನ್ ಡಿಸೋಜಾ ಅವರು ನನ್ನ ವಾರ್ಡಿಗೆ ಬರುವುದನ್ನು ತಡೆದರು. ನಂತರ ಐವನ್ ಡಿಸೋಜಾ ಅವರು ಪೂರ್ವ ನಿಗದಿಯಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಗೆ ತೆರಳಿದ್ದರು.

Advertisement

ಸಭೆ ನಡೆಯುತ್ತಿದ್ದಾಗ ನಾನು ಐವನ್ ಡಿಸೋಜಾ ಅವರನ್ನು ನನ್ನ ವಾರ್ಡ್ ಗೆ ಕರೆದುಕೊಂಡು ಹೋಗಲು ನಿಂತಿದ್ದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಚಕಮಕಿ ನಡೆದು ಸಭೆ ಅರ್ಧಕ್ಕೆ ಮೊಟಕುಗೊಂಡಿತು. ನನಗೆ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಅಡ್ಡಿಪಡಿಸುವ ಯಾವುದೇ ಉದ್ದೇಶವಿರಲಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror